Published on: July 16, 2024

ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ಸಾಹಿತ್ಯ ಸಮ್ಮೇಳನ

2024 ರಲ್ಲಿ   ಮಂಡ್ಯದಲ್ಲಿ 87 ನೇ ಸಮ್ಮೇಳನ ನಡೆಯಲಿದೆ

ಇದು ಮಂಡ್ಯದಲ್ಲಿ ಜರಗುತ್ತಿರುವ ಮೂರನೇ ಸಮ್ಮೇಳನವಾಗಿದೆ

1974ರಲ್ಲಿ (48 ನೇ ಸಮ್ಮೇಳನ) ಜಯದೇವಿತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ  ಮೊದಲ ಸಮ್ಮೇಳನವನ್ನು ಆಯೋಜಿಸಲಾಗಿತ್ತು

1994 (63 ನೇ ಸಮ್ಮೇಳನ)ರಲ್ಲಿ ಸುಬ್ರಹ್ಮಣ್ಯರಾಜೇ ಅರಸ್(ಚದುರಂಗ ಎಂಬ ಕಾವ್ಯನಾಮದಿಂದ ಪರಿಚಿತರಾದವರು) ಅಧ್ಯಕ್ಷತೆಯಲ್ಲಿ ಎರಡನೇ ಬಾರಿಗೆ ಸಮ್ಮೇಳನ ಆಯೋಜಿಸಲಾಗಿತ್ತು.

86 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಪ್ರೊ. ದೊಡ್ಡರಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಏಲಕ್ಕಿ ನಗರ ಹಾವೇರಿಯಲ್ಲಿ ಆಯೋಜಿಸಲಾಗಿತ್ತು

ಮೊದಲ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಮ್ಮೇಳನವನ್ನು 1915 ರಲ್ಲಿ ಎಚ್.ವಿ ನಂಜುಂಡಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯಿತು.