Published on: November 18, 2021

‘ಕರ್ನಾಟಕ ರತ್ನ’

‘ಕರ್ನಾಟಕ ರತ್ನ’

ಸುದ್ಧಿಯಲ್ಲಿ ಏಕಿದೆ ?  ಅಕಾಲಿಕವಾಗಿ ವಿಧಿವಶರಾದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ

  • ಅತಿ ಚಿಕ್ಕ ವಯಸ್ಸಿನಲ್ಲೇ ಅತ್ಯುತ್ತಮ ಬಾಲ ನಟನೆಗೆ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದ ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡುವ ಮೂಲಕ, ಆಗಲಿದ ಮೇರು ನಟನೆಗೆ ಸಿಎಂ‌ ಅವರು ‌ಅರ್ಹ ಗೌರವವನ್ನು ನೀಡಿದ್ದಾರೆ

ಕರ್ನಾಟಕ ರತ್ನ

  • ಕರ್ನಾಟಕ ರತ್ನವು ಭಾರತದ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಗೌರವವಾಗಿದೆ. ಯಾವುದೇ ಕ್ಷೇತ್ರದಲ್ಲಿ ವ್ಯಕ್ತಿಯ ಅಸಾಧಾರಣ ಕೊಡುಗೆಯನ್ನು ಗುರುತಿಸಿ ಇದನ್ನು ನೀಡಲಾಗುತ್ತದೆ. ಇದನ್ನು ಕರ್ನಾಟಕ ಸರ್ಕಾರವು 1992 ರಲ್ಲಿ ಸ್ಥಾಪಿಸಿತು. ಒಟ್ಟು ಒಂಬತ್ತು ಮಂದಿ ಈ ಪ್ರಶಸ್ತಿ ಪಡೆದಿದ್ದಾರೆ