Published on: April 18, 2023

ಚುಟುಕು ಸಮಾಚಾರ:17 ಏಪ್ರಿಲ್ 2023

ಚುಟುಕು ಸಮಾಚಾರ:17 ಏಪ್ರಿಲ್ 2023

  • ಚುನಾವಣಾ ಅಕ್ರಮಗಳಿಗೆ ಸಂಬಂಧಪಟ್ಟ  1,119 ಎಫ್ಐಆರ್ ದಾಖಲಿಸಲಾಗಿದೆ ಮತ್ತು  ಸಿ-ವಿಜಿಲ್ ಆ್ಯಪ್ ಮೂಲಕ 2,389 ದೂರು ಸ್ವೀಕರಿಸಲಾಗಿದೆ. ಸರ್ಕಾರಿ ಅಧಿಕಾರಿಗಳು ನೀತಿಸಂಹಿತೆ ಉಲ್ಲಂಘಿಸುವ ದೂರುಗಳನ್ನು ದಾಖಲಿಸಬಹುದು.
  • ದೇಶದಲ್ಲಿಯೇ ಅತಿ ಹೆಚ್ಚು ನೇರತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಮೊದಲ ಸ್ಥಾನ, ದೆಹಲಿ ಎರಡನೇ ಸ್ಥಾನದಲ್ಲಿವೆ. ಹೆಚ್ಚು ನೇರ ತೆರಿಗೆ ಸಂಗ್ರಹಿಸಿದ ಮಹಾನಗರಗಳ ಪೈಕಿ ಬೆಂಗಳೂರು ಮೂರನೇ ಸ್ಥಾನದಲ್ಲಿದೆ. ಕರ್ನಾಟಕದ ನಂತರದ ಸ್ಥಾನಗಳಲ್ಲಿ ತಮಿಳುನಾಡು ಮತ್ತು ಗುಜರಾತ್ ರಾಜ್ಯಗಳಿವೆ.
  • ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಮೊಜಾಂಬಿಕ್, ‘ಮೇಡ್ ಇನ್ ಇಂಡಿಯಾ’ ರೈಲಿನಲ್ಲಿ ಸವಾರಿ ಮಾಡಿದರು. ಮತ್ತು ಮೊಜಾಂಬಿಕ್ನಲ್ಲಿರುವ ಬುಜಿ ಸೇತುವೆಯನ್ನು ಸಚಿವರು ವರ್ಚುವಲ್ ಆಗಿ ಉದ್ಘಾಟಿಸಿದರು.