Published on: September 5, 2021

‘ಮರ ಮಿತ್ರ’ ಆ್ಯಪ್

‘ಮರ ಮಿತ್ರ’ ಆ್ಯಪ್

ಸುದ್ಧಿಯಲ್ಲಿ ಏಕಿದೆ?  ಕಾವೇರಿ ಕೂಗಿನ ಮರ ಮಿತ್ರ ಆ್ಯಪ್ ಅನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿ ಕುಮಾರ್ ಅವರು ವಿಧಾನ ಸಭೆಯಲ್ಲಿ ಬಿಡುಗಡೆ ಮಾಡಿದರು.

  • ಕರ್ನಾಟಕದ ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಆರ್ಥಿಕವಾಗಿ ಲಾಭದಾಯಕ ಮತ್ತು ಪರಿಸರಕ್ಕೂ ಲಾಭದಾಯಕವಾದ ಮರ–ಆಧಾರಿತ ಕೃಷಿಯನ್ನು ಉತ್ತೇಜಿಸಲು ನೆಲಮಟ್ಟದಲ್ಲಿ ರೈತರ ಪ್ರಯತ್ನಗಳನ್ನು ತೀವ್ರಗೊಳಿಸುವ ಸಲುವಾಗಿ ಕಾವೇರಿ ಕೂಗು ಈ ಆಪ್ ಬಿಡುಗಡೆ ಮಾಡಿದೆ
  • ಕಾವೇರಿ ಕೊಳ್ಳ ಪ್ರದೇಶದ 9 ಜಿಲ್ಲೆಗಳಲ್ಲಿ ಮರಗಳ ಕೊರತೆಯಿಂದಾಗಿ ಮಳೆ ನೀರು ನೆಲಕ್ಕೆ ಹಿಂಗದೆ ಹರಿದುಕೊಂಡು ಹೋಗುತ್ತಿದೆ. ಇದು ಹೀಗಾಗಬಾರದು. ನಾವು ಹೆಚ್ಚು ಮರಗಳನ್ನು ಬೆಳೆಸಿದರೆ, ಮಳೆ ನೀರು ಭೂಮಿಯಲ್ಲಿ ಹಿಂಗುತ್ತದೆ.