Published on: October 16, 2021

ಸುದ್ಧಿ ಸಮಾಚಾರ 16 ಅಕ್ಟೋಬರ್ 2021

ಸುದ್ಧಿ ಸಮಾಚಾರ 16 ಅಕ್ಟೋಬರ್ 2021

  • ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೊಸ 7 ರಕ್ಷಣಾ ಸಂಸ್ಥೆಗಳನ್ನ ದೇಶಕ್ಕೆ ಅರ್ಪಿಸಿದ್ದಾರೆ.
  • ಅರುಣಾಚಲ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಸೇಲಾ ಸುರಂಗ ಮಾರ್ಗ ಅಂತಿಮ ಹಂತಕ್ಕೆ ಬಂದಿದೆ
  • ಗುರು ಗ್ರಹದ ಗುರುತ್ವ ಪರೀಧಿಯೊಳಗಿರುವ ಟ್ರೋಜನ್ ಕ್ಷುದ್ರಗ್ರಹಗಳ ಪಟ್ಟಿಯುತ್ತ ಬಾಹ್ಯಾಕಾಶ ನೌಕೆಯೊಂದನ್ನು ಕಳುಹಿಸಲು ಸಜ್ಜಾಗಿದೆ. ಲುಸಿ ಹೆಸರಿನ ಈ ಬಾಹ್ಯಾಕಾಶ ನೌಕೆ  ಅಟ್ಲಾಸ್ V401 ಎಂಬ ಅತ್ಯಾಧುನಿಕ ರಾಕೆಟ್ ಮೂಲಕ ನಭಕ್ಕೆ ಚಿಮ್ಮಲಿದೆ.
  • ಡಾ. ಎಪಿಜೆ ಅಬ್ದುಲ್ ಕಲಾಂ ಪ್ರೇರಣಾ ಸ್ಥಾನವನ್ನು ಅಕ್ಟೋಬರ್ 15, 2021 ರಂದು ವಿಶಾಖಪಟ್ಟಣದ ನೌಕಾ ವಿಜ್ಞಾನ ಮತ್ತು ತಾಂತ್ರಿಕ ಪ್ರಯೋಗಾಲಯದಲ್ಲಿ (ಎನ್ ಎಸ್ ಟಿ ಎಲ್) ಉದ್ಘಾಟಿಸಲಾಯಿತು.
  • ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ(ಯುಎನ್ಎಚ್ಆರ್ಸಿ) 2022-24ರ ಅವಧಿಗೆ ಭಾರತವು ಆರನೇ ಬಾರಿಗೆ ಬಹುಮತದೊಂದಿಗೆ ಆಯ್ಕೆಯಾಗಿದೆ.