26 ಡಿಸೆಂಬರ್ 2022

26 ಡಿಸೆಂಬರ್ 2022

1.ಸರೋಜಿನಿ ಮಹಿಷಿ ವರದಿ ಬಗ್ಗೆ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸರಿಯಾದ ಉತ್ತರವನ್ನು ಆಯ್ಕೆ ಮಾಡಿ ?
A.ಕರ್ನಾಟಕದಲ್ಲಿ ಉದ್ಯೋಗದಲ್ಲಿ ಕನ್ನಡಿಗರಿಗೆ ಆದ್ಯತೆ ನೀಡುವುದು
B.ಸರೋಜಿನಿ ಮಹಿಷಿ ನೇತೃತ್ವದ ಸಮಿತಿ 1984ರಲ್ಲಿ ತನ್ನ ವರದಿಯನ್ನು ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿತ್ತು.
C.ಮೇಲಿನ ಎರಡೂ ಹೇಳಿಕೆಗಳು ಸರಿ
D.ಮೇಲಿನ ಎರಡೂ ಹೇಳಿಕೆಗಳು ತಪ್ಪು
2.2022ರ ಅಂಧರ ಟಿ20 ವಿಶ್ವಕಪ್ ಟ್ರೋಫಿ ಯಲ್ಲಿ ಭಾರತ ಯಾವ ದೇಶದ ವಿರುದ್ಧ ಗೆಲುವು ಸಾಧಿಸಿದೆ?
A.ಪಾಕಿಸ್ತಾನ
B.ಬಾಂಗ್ಲಾದೇಶ
C.ಆಸ್ಟ್ರೇಲಿಯಾ
D.ಇಂಗ್ಲೆಂಡ್
3.ನಗರದಲ್ಲಿ 921 ಎಲೆಕ್ಟ್ರಿಕ್ ಬಸ್ಗಳ ಕಾರ್ಯಾಚರಣೆಗಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಯಾವ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ?
A.ಟಾಟಾ ಮೋಟಾರ್ಸ್
B.ಅಶೋಕ ಲೇಲ್ಯಾಂಡ್
C.ವೋಲ್ವೋ
D.ಭಾರತ ಬೆಂಜ್